ಇಂದು ಮಾಗಡಿ ರಸ್ತೆಯಲ್ಲಿರುವ ಕುಷ್ಠ ರೋಗ ಆಸ್ಪತ್ರೆಯಲ್ಲಿ ಮಾನ್ಯ ಶ್ರೀ ಡಿಕೆ ಶಿವಕುಮಾರ್ ಅವರ 65ನೇ ಹುಟ್ಟುಹಬ್ಬದ ಪ್ರಯುಕ್ತ, ಸಂಘದ ರಾಜ್ಯಾಧ್ಯಕ್ಷರಾದ ಎಂಎಸ್ ಅಂಗಡಿ ಅವರ ನೇತೃತ್ವದಲ್ಲಿ ರೋಗಿಗಳಿಗೆ ಹಣ್ಣು ಹಂಪಲ ಹಾಗೂ ಲುಂಗಿ ಟವಲ್ ಸೀರೆ ವಿತರಿಸಲಾಯಿತು ಈ ಸಂದರ್ಭದಲ್ಲಿ ಭರತ್ ಗೌಡ, ಮಧು ಗೌಡ, ಚೇತನ್, ಪ್ರದೀಪ್, ಶಿವಕುಮಾರ್, ಅನಿಲ್