ದಿನಾಂಕ 10-06-2026 ರಂದು, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಅಡುಗೆ ಅನಿಲ (ಗ್ಯಾಸ್) ದರ ಏರಿಕೆ ಮಾಡಿರುವುದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಜಿಲ್ಲೆಯ ಮೆಕ್ಕಿ ವೃತ್ತದಲ್ಲಿ ಪ್ರತಿಭಟನೆಗೆ ಹಾಗೂ ಬೆಸ್ಕಾಂ ಖಾಸಗೀಕರಣದ ವಿರುದ್ಧ ಬೆಸ್ಕಾಂ ನೌಕರರ ಪ್ರತಿಭಟನೆಗೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಒದಗಿಸಲಾಯಿತು.
@DgpKarnataka@IgpRange#karntakastatepolice#kolar#mulbagal#maluru#masthi#srinivasapura