Joined December 2017
17,514 Photos and videos
Pinned Tweet
ಬಿಜೆಪಿಯ ಭೀಷ್ಮ ಪಿತಾಮಹ, ತಮ್ಮ ಇಡೀ ಜೀವನವನ್ನೇ ಪಕ್ಷಕ್ಕಾಗಿ ಹಗಲು ರಾತ್ರಿ ದುಡಿದು, ಪ್ರತಿಯೊಬ್ಬ ಭಾರತೀಯರಲ್ಲೂ ಅಯೋಧ್ಯೆಯ ರಾಮಮಂದಿರದ ಚಳುವಳಿ, ಅಭಿಯಾನ ಹುಟ್ಟು ಹಾಕಿದ ಭಾರತ ಕಂಡ ಶ್ರೇಷ್ಠ ರಾಜಕಾರಣಿಯಲ್ಲಿ ಒಬ್ಬರಾದ ಶ್ರೀ ಲಾಲ್‍ಕೃಷ್ಣ ಅಡ್ವಾಣಿಜಿಗೆ ದೇಶದ ಅತ್ಯುನ್ನತ ನಾಗರಿಕ ಭಾರತ ರತ್ನ ಪ್ರಶಸ್ತಿ ಲಭಿಸಿದ್ದಕ್ಕೆ ಅಭಿನಂದನೆಗಳು
8
50
616
17,925
🩸 ವಿಶ್ವ ರಕ್ತದಾನಿಗಳ ದಿನ – ಜೂನ್ 14 🩸 ರಕ್ತದಾನವು ಜೀವದಾನ. ನಮ್ಮ ಒಂದು ಚಿಕ್ಕ ಸಹಾಯ ಮತ್ತೊಬ್ಬರ ಬದುಕಿಗೆ ಹೊಸ ಆಶಾಕಿರಣವಾಗಬಹುದು. ಈ ವಿಶ್ವ ರಕ್ತದಾನಿಗಳ ದಿನದಂದು, ಸ್ವಯಂಪ್ರೇರಿತ ರಕ್ತದಾನ ಮಾಡುವ ಮೂಲಕ ಮಾನವೀಯತೆಯ ಸಂದೇಶವನ್ನು ಸಾರೋಣ. ರಕ್ತಕ್ಕೆ ಪರ್ಯಾಯವಿಲ್ಲ, ಆದರೆ ರಕ್ತದಾನಿಗಳೇ ಜೀವ ಉಳಿಸುವ ನಿಜವಾದ ಹೀರೋಗಳು. "
1
52
ನಿಮ್ಮ ಒಂದು ಯೂನಿಟ್ ರಕ್ತ, ಯಾರಿಗೋ ಒಂದು ಹೊಸ ಜೀವನ." ಎಲ್ಲಾ ರಕ್ತದಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಧನ್ಯವಾದಗಳು. #WorldBloodDonorDay #BloodDonation #DonateBloodSaveLives #ರಕ್ತದಾನ #ಜೀವದಾನ #WorldBloodDonorDay2025 #SaveLives #HumanityFirst
1
25
Warm birthday greetings to Shri @PiyushGoyal Ji, Hon’ble Union Minister of Commerce and Industry! Your visionary leadership and dedicated efforts in strengthening trade, commerce, and industry have significantly contributed to India's economic growth and its journey towards
1
5
153
greater self-reliance. Your unwavering commitment to nation-building continues to inspire millions. On this special occasion, I pray for your good health, happiness, and continued strength. May you be blessed with many more years of success as you serve the nation
1
1
117
with distinction and dedication. Wishing you a very Happy Birthday and a bright year ahead!
39
Replying to @BJP4Karnataka
@BJP4Karnataka ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಹಾಗೂ ರಾಜ್ಯ ಉಸ್ತುವಾರಿಗಳಾದ ಡಾ. ರಾಧಾ ಮೋಹನ್‌ದಾಸ್ ಅಗರವಾಲ್ ಅವರ ಉಪಸ್ಥಿತಿಯಲ್ಲಿ ಇಂದು ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ನಡೆದ SIR ವಿಶೇಷ ಸಭೆಯಲ್ಲಿ ಭಾಗವಹಿಸಿದೆನು.
1
7
112
ಅದೇ ಸಂದರ್ಭದಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ನೂತನ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಪ್ರೊ. ಎಂ. ನಾಗರಾಜ್ ಅವರಿಗೆ ಶುಭಾಶಯಗಳನ್ನು ಕೋರಿ, ಅವರ ಮುಂದಿನ ಸಂಸದೀಯ ಕಾರ್ಯಚಟುವಟಿಕೆಗಳು ಯಶಸ್ವಿಯಾಗಲೆಂದು ಹಾರೈಸಲಾಯಿತು. ಈವೇಳೆ ಸಂಸದರು, ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಪಕ್ಷದ ಪದಾಧಿಕಾರಿಗಳು ಮುಖಂಡರು ಉಪಸ್ಥಿತರಿದ್ದರು
16
ಹೊನ್ನಾಳಿ ನಗರದ ಹಿರೇಕಲ್ಮಠದಲ್ಲಿ ಪೂಜ್ಯ ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ, ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ @narendramodi ಅವರು ನಿರಂತರವಾಗಿ 12 ವರ್ಷಗಳ ಕಾಲ ಪ್ರಧಾನಮಂತ್ರಿಯಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ಅರ್ಚನೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
1
2
10
311
ಮುಂದುವರಿಯಲೆಂದು ಸಂಕಲ್ಪ ಮಾಡಿ ಆಶೀರ್ವಾದ ಕೋರಲಾಯಿತು. ಅದೇ ರೀತಿ ನಗರದ ಪೇಟೆ ಹಳೆದಮ್ಮ ದೇವಾಲಯ ಹಾಗೂ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪವಿತ್ರ ಏಕಾದಶಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇಶದ ಅಭಿವೃದ್ಧಿ, ರೈತರ ಕಲ್ಯಾಣ, ಯುವಕರ ಉಜ್ವಲ ಭವಿಷ್ಯ ಹಾಗೂ ಸಮಸ್ತ ದೇಶವಾಸಿಗಳ
1
1
133
ನೆಮ್ಮದಿ ಮತ್ತು ಒಳಿತಿಗಾಗಿ ಪ್ರಾರ್ಥನೆ ನೆರವೇರಿಸಲಾಯಿತು. ಧಾರ್ಮಿಕ ಹಾಗೂ ಆಧ್ಯಾತ್ಮಿಕ ವಾತಾವರಣದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮವು ರಾಷ್ಟ್ರಾಭಿಮಾನ ಮತ್ತು ಸೇವಾ ಸಂಕಲ್ಪದ ಪ್ರತೀಕವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಮತ್ತಷ್ಟು ಪ್ರಗತಿಯ ಶಿಖರವ
8
ಕರ್ನಾಟಕದಿಂದ ರಾಜ್ಯಸಭೆಗೆ ನೂತನ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಪ್ರೊ. ಎಂ. ನಾಗರಾಜ್ ಅವರಿಗೆ ಅಭಿನಂದನೆಗಳು. #BJP4Karnataka
5
78
ಹೊನ್ನಾಳಿ ನಗರದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ @narendramodi ಜೀ ಅವರು ನಿರಂತರವಾಗಿ 12 ವರ್ಷಗಳ ಕಾಲ ಯಶಸ್ವಿಯಾಗಿ ದೇಶದ ಸೇವೆ ಸಲ್ಲಿಸಿ, ಭಾರತದ ಇತಿಹಾಸದಲ್ಲಿ ಅತೀ ಹೆಚ್ಚು ಅವಧಿಯ ನಿರಂತರ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ
1
1
10
182
ಪಾತ್ರರಾಗಿರುವ ಹಿನ್ನೆಲೆಯಲ್ಲಿ ಇಂದು ಹೊನ್ನಾಳಿ ನಗರದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಗೌರವ ಸಲ್ಲಿಸಲಾಯಿತು. ಸ್ವಚ್ಛತೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಮಾಡಲಾಯಿತು.
1
2
142
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಪರಿಕಲ್ಪನೆಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಈ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂತಸ ಹಂಚಿಕೊಳ್ಳಲಾಯಿತು #NarendraModi #12YearsOfModiGovernment
1
68
ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ @narendramodi ಜೀ ಅವರು ನಿರಂತರವಾಗಿ 12 ವರ್ಷಗಳ ಕಾಲ ಯಶಸ್ವಿಯಾಗಿ ದೇಶದ ಸೇವೆ ಸಲ್ಲಿಸಿ, ಭಾರತದ ಇತಿಹಾಸದಲ್ಲಿ ಅತೀ ಹೆಚ್ಚು ಅವಧಿಯ ನಿರಂತರವಾಗಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಹಿನ್ನೆಲೆಯಲ್ಲಿ
1
1
17
245
ಇಂದು ಹೊನ್ನಾಳಿ ನಗರದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಗೌರವ ಸಲ್ಲಿಸಲಾಯಿತು. ಸ್ವಚ್ಛತೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಪ್ರಯತ್ನ ಮಾಡಲಾಯಿತು.
1
1
112
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ್ ಪರಿಕಲ್ಪನೆಗೆ ಬೆಂಬಲ ಸೂಚಿಸುವ ನಿಟ್ಟಿನಲ್ಲಿ ಈ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. #SwachhBharat #NarendraModi #12YearsOfModiGovernment #Honnalli #MPRenukacharya #ViksitBharat #BJPKarnataka
78
ದೇಶದ ಅಭಿವೃದ್ಧಿ, ಸುಶಾಸನ, ಜನಕಲ್ಯಾಣ ಮತ್ತು ಆತ್ಮನಿರ್ಭರ ಭಾರತದ ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸುತ್ತಿರುವ ಗೌರವಾನ್ವಿತ ಪ್ರಧಾನಿಯವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಜನಸೇವೆಯನ್ನು ಸಲ್ಲಿಸುವ ಶಕ್ತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಯಿತು.
1
1
171
ವಿಕಸಿತ ಭಾರತದ ಕನಸನ್ನು ನನಸಾಗಿಸುವ ದಿಸೆಯಲ್ಲಿ ಪ್ರಧಾನಸೇವಕ ಶ್ರೀ ನರೇಂದ್ರ ಮೋದಿಜಿಯವರ ನಾಯಕತ್ವ ಮತ್ತಷ್ಟು ಯಶಸ್ಸುಗಳನ್ನು ಸಾಧಿಸಲಿ ಎಂಬುದು ನಮ್ಮೆಲ್ಲರ ಆಶಯ. 🙏 ಜೈ ಹಿಂದ್ | ಜೈ ಭಾರತ 🇮🇳 #12YearsOfSeva #NarendraModi #LongestServingElectedPMModi #ViksitBharat #Modi12YearsOfService
62
ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ @narendramodi ಜೀ ಯವರು ದೇಶಸೇವೆಯಲ್ಲಿ ನಿರಂತರವಾಗಿ 12 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಈ ಐತಿಹಾಸಿಕ ಸಂದರ್ಭದಲ್ಲಿ, ನನ್ನ ಮತಕ್ಷೇತ್ರದ ಗಂಜೇನಹಳ್ಳಿ ಗ್ರಾಮದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು.
1
13
333