ತಲಕಾಡು ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿ ನಿಸರ್ಗಧಾಮ, ಟಿ. ಬೆಟ್ಟಹಳ್ಳಿ ಹಾಗೂ ಕೊಳ್ಳತ್ತೂರು ಗ್ರಾಮಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಅಭಿಯಾನ, ಸೈಬರ್ ಅಪರಾಧ ತಡೆಗಟ್ಟುವಿಕೆ ಹಾಗೂ ಬಾಲ್ಯ ವಿವಾಹ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಸೈಬರ್ ಅಪರಾಧಗಳ ಬಗ್ಗೆ ಎಚ್ಚರಿಕೆ,