ಈ ಕಾರ್ಯಕ್ರಮದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವರಾದ ಶ್ರೀ ಡಿ ಕೆ ಶಿವಕುಮಾರ್, ಮಾನ್ಯ ಸನಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್ ಸಿ ಮಹದೇವಪ್ಪನವರು ಹಾಗೂ ಮಾನ್ಯ ಪಶುಸಂಗೋಪನೆ ಇಲಾಖೆಯ ಸಚಿವರಾದ ಪಿರಿಯಾಪಟ್ಟಣ ವೆಂಕಟೇಶ್, ಸಣ್ಣ ನೀರಾವರಿ ಸಚಿರಾದ ಶ್ರೀ ಬೋಸರಾಜು ಉಪಸ್ಥಿತರಿದ್ದರು
2/2