ಮಹಾರಾಷ್ಟ್ರ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದ ಇಂಡಿಯ ಒಕ್ಕೂಟಕ್ಕೆ ಅಸೆಂಬ್ಲಿ ಚುನಾವಣೆಯಲ್ಲಿ ಹಿನ್ನಡೆ...
ರಾಹುಲ್ ಗಾಂಧಿಯವರು ಮಹದೇವಪುರದಲ್ಲಿ 40ಸಾವಿರ ನಕಲಿ ಮತದಾರರನ್ನು ಸೇರಿಸಿಲಾಗಿದೆ ಅಂತ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ ಕೇವಲ ಮಹಾದೇಪುರ ಮಾತ್ರವಲ್ಲ ಬಹಳಷ್ಟು ಕಡೆ ಅಂಥ ಅಕ್ರಮ ನಡೆದಿದೆ, ನಾಳೆ ರಾಹುಲ್ ಗಾಂಧಿಯವರು ಎಲ್ಲ...
tv9kannada.com