ಕರ್ನಾಟಕ ರಾಜ್ಯದ ಜಲಸಂಪನ್ಮನೂಲ ಸಚಿವರಾದ ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಜನಪರ ಆಡಳಿತ, ಅಭಿವೃದ್ಧಿಯತ್ತ ನಿಮ್ಮ ಅಚಲ ಬದ್ಧತೆ ಹಾಗೂ ರಾಜ್ಯದ ಸಮಗ್ರ ಪ್ರಗತಿಗಾಗಿ ನೀವು ಸಲ್ಲಿಸುತ್ತಿರುವ ಸೇವೆ ಸದಾ ಶ್ಲಾಘನೀಯ.
ನಿಮ್ಮ ನಾಯಕತ್ವದಲ್ಲಿ ಜಲಸಂಪನ್ಮೂಲ ಕ್ಷೇತ್ರವು ಇನ್ನಷ್ಟು ಅಭಿವೃದ್ಧಿ ಹೊಂದಿ, ರೈತರು ಹಾಗೂ ಜನಸಾಮಾನ್ಯರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಲಿ. ದೇವರು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ಸುಖ, ಸಂತೋಷ ಹಾಗೂ ಜನಸೇವೆಯಲ್ಲಿ ಇನ್ನಷ್ಟು ಶಕ್ತಿ ಮತ್ತು ಯಶಸ್ಸನ್ನು ಕರುಣಿಸಲಿ.
ನಿಮ್ಮ ಮುಂದಿನ ಬದುಕಿನ ಪಯಣವು ಮತ್ತಷ್ಟು ಸಾಧನೆಗಳು ಮತ್ತು ಗೌರವಗಳಿಂದ ಕೂಡಿರಲಿ ಎಂದು ಹೃತ್ಪೂರ್ವಕವಾಗಿ ಪ್ರಾರ್ಥಿಸುತ್ತೇನೆ