ರಾಜ್ಯದ ಹಿರಿಯ ನಾಯಕರು ಹಾಗೂ ಸಂಸದರಾದ ಮಾನ್ಯ ಶ್ರೀನಿವಾಸ್ ಪ್ರಸಾದ್ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖಿತವಾಗಿದೆ. ಇವರು ರಾಜಕಾರಣದಲ್ಲಿ ಪ್ರಭಾವಿ ದಲಿತ ನಾಯಕರಾಗಿ ವಿಶಿಷ್ಟ ಛಾಪು ಮೂಡಿಸಿದ್ದರು.
ಕುಟುಂಬವರ್ಗ, ಅಭಿಮಾನಿಗಳಲ್ಲಿ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.