ಮಿತ್ರನಾಗಿರಲಿ,ಶತ್ರುವಾಗಿರಲಿ,ಯಾರಾದರೂ ಸಂಕಷ್ಟದಲ್ಲಿದ್ದಾಗ ನೆರವಾಗುವುದೇ ಮನುಷ್ಯ ಧರ್ಮ ಎಂದುಕೊಂಡೇ ಭಾರತ ಜಗತ್ತಿನ ರಾಷ್ಟ್ರಗಳ ಕೈಹಿಡಿದಿದೆ. ಟರ್ಕಿ ಕೂಡ ನಮ್ಮ ಉಪಕಾರ ಉಂಡ ರಾಷ್ಟ್ರ. ಆದರೀಗ ಪಾಕಿಸ್ತಾನದ ಬೆನ್ನಿಗೆ ನಿಂತು ಸಮರದ ದ್ವೇಷ ಕಾರುತ್ತಿದೆ. ಅಷ್ಟಕ್ಕೂ,ಠಕ್ಕ ಟರ್ಕಿಗೆ ಭಾರತದ ಮೇಲೇಕೆ ಉರಿ ?
#ವಿಕಫೋಕಸ್ @Vijaykarnataka